Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Published : Feb 15, 2024, 12:46 PM IST

ಎಲ್ ಹನುಮಂತಯ್ಯ ಬದಲು ಅಜಯ್ ಮಾಕೇನ್ಗೆ ಟಿಕೆಟ್
ರಾಜ್ಯದಿಂದ ದೆಹಲಿ ನಾಯಕ ಅಜಯ್ ಮಾಕೇನ್ ಮಣೆ..!
ಅಜಯ್ ಮಾಕೇನ್, ದೆಹಲಿ ಕಾಂಗ್ರೆಸ್ ನಾಯಕ & ವಕ್ತಾರ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ(Rajyasabha) ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಚಂದ್ರಶೇಖರ್(GC Chandrashekhar), ಹುಸೇನ್‌ಗೆ ಮತ್ತೆ ಚಾನ್ಸ್ ಸಿಕ್ಕಿದ್ದು, ದೆಹಲಿ ಕಾಂಗ್ರೆಸ್(Congress) ವಕ್ತಾರ  ಅಜಯ್ ಮಾಕೇನ್‌ಗೂ ಟಿಕೆಟ್ ಸಿಕ್ಕಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗಿಂತ(Siddaramaiah) ಡಿಕೆ ಶಿವಕುಮಾರ್(Dk shivakumar) ಕೈ ಮೇಲಾಗಿದೆ. ಮೂರು ಸ್ಥಾನಗಳ ಪೈಕಿ ಒಂದು ಅಲ್ಪಸಂಖ್ಯಾತರ ಕೋಟಾಕ್ಕೆ ನೀಡಲಾಗಿದೆ. ಒಂದು ಕೆಪಿಸಿಸಿ ಕೋಟಾ, ಒಂದು ಹೈಕಮಾಂಡ್ ಕೋಟಾವಾಗಿದೆ. ಅಲ್ಪಸಂಖ್ಯಾತ ಕೋಟಾದಡಿ ನಾಸೀರ್ ಹುಸೇನ್‌ಗೆ ಟಿಕೆಟ್ ನೀಡಲಾಗಿದೆ. ಹೈಕಮಾಂಡ್ ಕೋಟಾದಡಿ ಅಜಯ್ ಮಾಕೇನ್‌ಗೆ ಟಿಕೆಟ್ ಸಿಕ್ಕಿದ್ದು, ಕೆಪಿಸಿಸಿ ಕೋಟಾದಡಿ ಜಿ.ಸಿ ಚಂದ್ರಶೇಖರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಣಗಳ ಬಡಿದಾಟದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಒಂದು ಟಿಕೆಟ್ ಒಕ್ಕಲಿಗರಿಗೆ ಕೊಡಬೇಕು ಎಂದು ಡಿಸಿಎಂ ಪಟ್ಟು ಹಿಡಿದಿದ್ದರು. ಕೊನೆಗೂ ಒಕ್ಕಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾದಂತೆ ಕಾಣುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಗೋವಿಂದರಾಜುಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಮಾರ ಷಷ್ಠಿ ಇದ್ದು..ಸುಬ್ರಹ್ಮಣ್ಯ ಸ್ವಾಮಿಗೆ ಈ ರೀತಿಯಾಗಿ ಪೂಜೆ ಮಾಡಿ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more