Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Published : Feb 15, 2024, 12:46 PM IST

ಎಲ್ ಹನುಮಂತಯ್ಯ ಬದಲು ಅಜಯ್ ಮಾಕೇನ್ಗೆ ಟಿಕೆಟ್
ರಾಜ್ಯದಿಂದ ದೆಹಲಿ ನಾಯಕ ಅಜಯ್ ಮಾಕೇನ್ ಮಣೆ..!
ಅಜಯ್ ಮಾಕೇನ್, ದೆಹಲಿ ಕಾಂಗ್ರೆಸ್ ನಾಯಕ & ವಕ್ತಾರ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ(Rajyasabha) ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಚಂದ್ರಶೇಖರ್(GC Chandrashekhar), ಹುಸೇನ್‌ಗೆ ಮತ್ತೆ ಚಾನ್ಸ್ ಸಿಕ್ಕಿದ್ದು, ದೆಹಲಿ ಕಾಂಗ್ರೆಸ್(Congress) ವಕ್ತಾರ  ಅಜಯ್ ಮಾಕೇನ್‌ಗೂ ಟಿಕೆಟ್ ಸಿಕ್ಕಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗಿಂತ(Siddaramaiah) ಡಿಕೆ ಶಿವಕುಮಾರ್(Dk shivakumar) ಕೈ ಮೇಲಾಗಿದೆ. ಮೂರು ಸ್ಥಾನಗಳ ಪೈಕಿ ಒಂದು ಅಲ್ಪಸಂಖ್ಯಾತರ ಕೋಟಾಕ್ಕೆ ನೀಡಲಾಗಿದೆ. ಒಂದು ಕೆಪಿಸಿಸಿ ಕೋಟಾ, ಒಂದು ಹೈಕಮಾಂಡ್ ಕೋಟಾವಾಗಿದೆ. ಅಲ್ಪಸಂಖ್ಯಾತ ಕೋಟಾದಡಿ ನಾಸೀರ್ ಹುಸೇನ್‌ಗೆ ಟಿಕೆಟ್ ನೀಡಲಾಗಿದೆ. ಹೈಕಮಾಂಡ್ ಕೋಟಾದಡಿ ಅಜಯ್ ಮಾಕೇನ್‌ಗೆ ಟಿಕೆಟ್ ಸಿಕ್ಕಿದ್ದು, ಕೆಪಿಸಿಸಿ ಕೋಟಾದಡಿ ಜಿ.ಸಿ ಚಂದ್ರಶೇಖರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಣಗಳ ಬಡಿದಾಟದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಒಂದು ಟಿಕೆಟ್ ಒಕ್ಕಲಿಗರಿಗೆ ಕೊಡಬೇಕು ಎಂದು ಡಿಸಿಎಂ ಪಟ್ಟು ಹಿಡಿದಿದ್ದರು. ಕೊನೆಗೂ ಒಕ್ಕಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾದಂತೆ ಕಾಣುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಗೋವಿಂದರಾಜುಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಮಾರ ಷಷ್ಠಿ ಇದ್ದು..ಸುಬ್ರಹ್ಮಣ್ಯ ಸ್ವಾಮಿಗೆ ಈ ರೀತಿಯಾಗಿ ಪೂಜೆ ಮಾಡಿ..

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more