Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Rajya Sabha: 3 ರಾಜ್ಯಸಭಾ ಸ್ಥಾನಗಳನ್ನ 3 ಪಾಲು ಮಾಡಿದ್ದ ಕೆಪಿಸಿಸಿ: ಟಿಕೆಟ್ ಕೊಡಿಸುವಲ್ಲಿ ಮೇಲುಗೈ ಸಾಧಿಸಿದ್ರಾ ಡಿಕೆಶಿ ?

Published : Feb 15, 2024, 12:46 PM IST

ಎಲ್ ಹನುಮಂತಯ್ಯ ಬದಲು ಅಜಯ್ ಮಾಕೇನ್ಗೆ ಟಿಕೆಟ್
ರಾಜ್ಯದಿಂದ ದೆಹಲಿ ನಾಯಕ ಅಜಯ್ ಮಾಕೇನ್ ಮಣೆ..!
ಅಜಯ್ ಮಾಕೇನ್, ದೆಹಲಿ ಕಾಂಗ್ರೆಸ್ ನಾಯಕ & ವಕ್ತಾರ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ(Rajyasabha) ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಚಂದ್ರಶೇಖರ್(GC Chandrashekhar), ಹುಸೇನ್‌ಗೆ ಮತ್ತೆ ಚಾನ್ಸ್ ಸಿಕ್ಕಿದ್ದು, ದೆಹಲಿ ಕಾಂಗ್ರೆಸ್(Congress) ವಕ್ತಾರ  ಅಜಯ್ ಮಾಕೇನ್‌ಗೂ ಟಿಕೆಟ್ ಸಿಕ್ಕಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗಿಂತ(Siddaramaiah) ಡಿಕೆ ಶಿವಕುಮಾರ್(Dk shivakumar) ಕೈ ಮೇಲಾಗಿದೆ. ಮೂರು ಸ್ಥಾನಗಳ ಪೈಕಿ ಒಂದು ಅಲ್ಪಸಂಖ್ಯಾತರ ಕೋಟಾಕ್ಕೆ ನೀಡಲಾಗಿದೆ. ಒಂದು ಕೆಪಿಸಿಸಿ ಕೋಟಾ, ಒಂದು ಹೈಕಮಾಂಡ್ ಕೋಟಾವಾಗಿದೆ. ಅಲ್ಪಸಂಖ್ಯಾತ ಕೋಟಾದಡಿ ನಾಸೀರ್ ಹುಸೇನ್‌ಗೆ ಟಿಕೆಟ್ ನೀಡಲಾಗಿದೆ. ಹೈಕಮಾಂಡ್ ಕೋಟಾದಡಿ ಅಜಯ್ ಮಾಕೇನ್‌ಗೆ ಟಿಕೆಟ್ ಸಿಕ್ಕಿದ್ದು, ಕೆಪಿಸಿಸಿ ಕೋಟಾದಡಿ ಜಿ.ಸಿ ಚಂದ್ರಶೇಖರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬಣಗಳ ಬಡಿದಾಟದಲ್ಲಿ ಡಿ.ಕೆ ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಒಂದು ಟಿಕೆಟ್ ಒಕ್ಕಲಿಗರಿಗೆ ಕೊಡಬೇಕು ಎಂದು ಡಿಸಿಎಂ ಪಟ್ಟು ಹಿಡಿದಿದ್ದರು. ಕೊನೆಗೂ ಒಕ್ಕಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾದಂತೆ ಕಾಣುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಗೋವಿಂದರಾಜುಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕುಮಾರ ಷಷ್ಠಿ ಇದ್ದು..ಸುಬ್ರಹ್ಮಣ್ಯ ಸ್ವಾಮಿಗೆ ಈ ರೀತಿಯಾಗಿ ಪೂಜೆ ಮಾಡಿ..

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more