ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

Published : Dec 11, 2024, 04:47 PM IST

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮರಳಿದ ಮಾಜಿ ಸಚಿವ ಪ್ರಭು ಚವ್ಹಾಣ್‌

ಬೆಳಗಾವಿ(ಡಿ.11):  ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಹೋಗಿದ್ದ ಮಾಜಿ ಸಚಿವ  ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ ದೇವನೆ ನೇತೃತ್ವದಲ್ಲಿ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. 

ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮಾಜಿ ಸಚಿವ ಪ್ರಭು ಚವ್ಹಾಣ್‌ ಮರಳಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more