ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

Published : Dec 11, 2024, 04:47 PM IST

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮರಳಿದ ಮಾಜಿ ಸಚಿವ ಪ್ರಭು ಚವ್ಹಾಣ್‌

ಬೆಳಗಾವಿ(ಡಿ.11):  ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಹೋಗಿದ್ದ ಮಾಜಿ ಸಚಿವ  ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ ದೇವನೆ ನೇತೃತ್ವದಲ್ಲಿ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. 

ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮಾಜಿ ಸಚಿವ ಪ್ರಭು ಚವ್ಹಾಣ್‌ ಮರಳಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more