ಹೈದರಾಬಾದ್‌ ಪಾಲಿಕೆ ಚುನಾವಣೆ: 4 ರಿಂದ 48 ಕ್ಕೇರಿದ ಬಿಜೆಪಿ; ಕೇಸರಿ ಪಡೆ ಕಮಾಲ್ ಸೀಕ್ರೆಟ್..!

ಹೈದರಾಬಾದ್‌ ಪಾಲಿಕೆ ಚುನಾವಣೆ: 4 ರಿಂದ 48 ಕ್ಕೇರಿದ ಬಿಜೆಪಿ; ಕೇಸರಿ ಪಡೆ ಕಮಾಲ್ ಸೀಕ್ರೆಟ್..!

Published : Dec 05, 2020, 06:59 PM IST

ದೇಶದ ಗಮನ ಸೆಳೆದಿದ್ದ  ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೇಸರಿ ಪಡೆ ಕಮಾಲ್ ಮಾಡಿದೆ. ಈ ಹಿಂದೆ 4 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ 48 ಸ್ಥಾನಕ್ಕೇರಿದೆ. ನೆಲೆಯೇ ಇಲ್ಲದ ನೆಲದಲ್ಲಿ ಬಿಜೆಪಿ ಅತಿರಥ ಮಹಾರಥರು ಹೈವೊಲ್ಟೇಜ್ ಪ್ರಚಾರ ನಡೆಸಿ, ಕೇಸರಿ ಹವಾ ಹುಟ್ಟು ಹಾಕಿದ್ದಾರೆ. ಬಿಜೆಪಿ ಒಂದು ರೀತಿ ಸೋತು ಗೆದ್ದಿದೆ. 

ಬೆಂಗಳೂರು (ಡಿ. 05): ದೇಶದ ಗಮನ ಸೆಳೆದಿದ್ದ  ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೇಸರಿ ಪಡೆ ಕಮಾಲ್ ಮಾಡಿದೆ. ಈ ಹಿಂದೆ 4 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ 48 ಸ್ಥಾನಕ್ಕೇರಿದೆ. ನೆಲೆಯೇ ಇಲ್ಲದ ನೆಲದಲ್ಲಿ ಬಿಜೆಪಿ ಅತಿರಥ ಮಹಾರಥರು ಹೈವೊಲ್ಟೇಜ್ ಪ್ರಚಾರ ನಡೆಸಿ, ಕೇಸರಿ ಹವಾ ಹುಟ್ಟು ಹಾಕಿದ್ದಾರೆ.

ಬಿಜೆಪಿ ಒಂದು ರೀತಿ ಸೋತು ಗೆದ್ದಿದೆ. ಆಡಳಿತಾರೂಢ ಟಿಎಸ್‌ಆಎರ್‌ಗೆ ಇದು ಎಚ್ಚರಿಕೆಯಾಗಿದೆ. ತೆಲುಗು ದೇಶಂ ಮತಗಳು ಬಿಜೆಪಿಗೆ ಸಾಮೂಹಿಕವಾಗಿ ವರ್ಗಾವಣೆಯಾಗಿದೆ ಎಂದು ವಿಶ್ಲೇಷಕರು ಹೇಳುತ್ತಿದ್ಧಾರೆ. ನೆಲಯೇ ಇಲ್ಲದಲ್ಲಿ ಸಂಘಟನೆಯನ್ನು ಕಟ್ಟಿ, ಅಲ್ಲಿ ಕೇಸರಿ ಹವಾ ಎಬ್ಬಿಸುವುದರಲ್ಲಿ ಬಿಜೆಪಿ ಎತ್ತಿದ ಕೈ. ಹಾಗಾದರೆ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದ್ದೇನು? ನೋಡೋಣ ಬನ್ನಿ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?