ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

Published : Apr 09, 2023, 05:53 PM IST

ಪ್ರಧಾನಿ ಮೋದಿ ನೀಡಿದ ಹಲವು ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಉದ್ದೇಶಪೂರ್ವಕವಾಗಿ ತಿರಸ್ಕರಿಸಿದ್ದೇನೆ. ಆದರೆ ನನ್ನ ನಡವಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿಯ ವಿದೇಶಿ ಲಿಂಕ್ಸ್ ಕುರಿತು ಅಜಾದ್ ಬಹಿರಂಗ ಪಡಿಸಿದ್ದಾರೆ. ಅಜಾದ್ ಜೊತೆ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂವಾದ ವಿಡಿಯೋ ಇಲ್ಲಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿದ್ದ ನನಗೆ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಖುದ್ದು ಮೋದಿ ಅಹ್ವಾನ ನೀಡಿದ್ದಾರೆ.  ಚಹಾ ಕೂಟ, ರಾಯಭಾರಿಗಳ ಭೇಟಿ, ರಾಷ್ಟ್ರಪತಿಗಳ ಭೇಟಿ, ಸರ್ಕಾರಿ ನಿಯೋಜಿತ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ನನಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ಭಾಗಿಯಾಗಿಲ್ಲ. ಇನ್ನು ಸಂಸತ್ತಿನ ಒಳಗೆ ನಾನು ಮೋದಿ ನೀತಿಗಳ ವಿರುದ್ಧ ಮಾತನಾಡಿದ್ದೇನೆ. ಮೋದಿ ವಿರುದ್ಧ ಕ್ರೂರವಾಗಿ ಮಾತನಾಡಿದ್ದೇನೆ. ಇದಕ್ಕೆ ಕ್ಷಮೆ ಇರಲಿ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಏಷ್ಯಾನೆಟ್ ನ್ಯೂಸ್ ಜೊತೆಗಿನ ಸಂವಾದದಲ್ಲಿ ಆಜಾದ್ ಪ್ರಸಕ್ತ ರಾಜಕೀಯ ಹಾಗೂ ಕಾಂಗ್ರೆಸ್ ಅಧಪತನ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅಜಾದ್ ಜೊತೆಗಿನ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more