ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

Published : Apr 09, 2023, 05:53 PM IST

ಪ್ರಧಾನಿ ಮೋದಿ ನೀಡಿದ ಹಲವು ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಉದ್ದೇಶಪೂರ್ವಕವಾಗಿ ತಿರಸ್ಕರಿಸಿದ್ದೇನೆ. ಆದರೆ ನನ್ನ ನಡವಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿಯ ವಿದೇಶಿ ಲಿಂಕ್ಸ್ ಕುರಿತು ಅಜಾದ್ ಬಹಿರಂಗ ಪಡಿಸಿದ್ದಾರೆ. ಅಜಾದ್ ಜೊತೆ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂವಾದ ವಿಡಿಯೋ ಇಲ್ಲಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿದ್ದ ನನಗೆ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಖುದ್ದು ಮೋದಿ ಅಹ್ವಾನ ನೀಡಿದ್ದಾರೆ.  ಚಹಾ ಕೂಟ, ರಾಯಭಾರಿಗಳ ಭೇಟಿ, ರಾಷ್ಟ್ರಪತಿಗಳ ಭೇಟಿ, ಸರ್ಕಾರಿ ನಿಯೋಜಿತ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ನನಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ಭಾಗಿಯಾಗಿಲ್ಲ. ಇನ್ನು ಸಂಸತ್ತಿನ ಒಳಗೆ ನಾನು ಮೋದಿ ನೀತಿಗಳ ವಿರುದ್ಧ ಮಾತನಾಡಿದ್ದೇನೆ. ಮೋದಿ ವಿರುದ್ಧ ಕ್ರೂರವಾಗಿ ಮಾತನಾಡಿದ್ದೇನೆ. ಇದಕ್ಕೆ ಕ್ಷಮೆ ಇರಲಿ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಏಷ್ಯಾನೆಟ್ ನ್ಯೂಸ್ ಜೊತೆಗಿನ ಸಂವಾದದಲ್ಲಿ ಆಜಾದ್ ಪ್ರಸಕ್ತ ರಾಜಕೀಯ ಹಾಗೂ ಕಾಂಗ್ರೆಸ್ ಅಧಪತನ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅಜಾದ್ ಜೊತೆಗಿನ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more