ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

Published : Apr 09, 2023, 05:53 PM IST

ಪ್ರಧಾನಿ ಮೋದಿ ನೀಡಿದ ಹಲವು ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಉದ್ದೇಶಪೂರ್ವಕವಾಗಿ ತಿರಸ್ಕರಿಸಿದ್ದೇನೆ. ಆದರೆ ನನ್ನ ನಡವಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿಯ ವಿದೇಶಿ ಲಿಂಕ್ಸ್ ಕುರಿತು ಅಜಾದ್ ಬಹಿರಂಗ ಪಡಿಸಿದ್ದಾರೆ. ಅಜಾದ್ ಜೊತೆ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂವಾದ ವಿಡಿಯೋ ಇಲ್ಲಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿದ್ದ ನನಗೆ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಖುದ್ದು ಮೋದಿ ಅಹ್ವಾನ ನೀಡಿದ್ದಾರೆ.  ಚಹಾ ಕೂಟ, ರಾಯಭಾರಿಗಳ ಭೇಟಿ, ರಾಷ್ಟ್ರಪತಿಗಳ ಭೇಟಿ, ಸರ್ಕಾರಿ ನಿಯೋಜಿತ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ನನಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ಭಾಗಿಯಾಗಿಲ್ಲ. ಇನ್ನು ಸಂಸತ್ತಿನ ಒಳಗೆ ನಾನು ಮೋದಿ ನೀತಿಗಳ ವಿರುದ್ಧ ಮಾತನಾಡಿದ್ದೇನೆ. ಮೋದಿ ವಿರುದ್ಧ ಕ್ರೂರವಾಗಿ ಮಾತನಾಡಿದ್ದೇನೆ. ಇದಕ್ಕೆ ಕ್ಷಮೆ ಇರಲಿ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಏಷ್ಯಾನೆಟ್ ನ್ಯೂಸ್ ಜೊತೆಗಿನ ಸಂವಾದದಲ್ಲಿ ಆಜಾದ್ ಪ್ರಸಕ್ತ ರಾಜಕೀಯ ಹಾಗೂ ಕಾಂಗ್ರೆಸ್ ಅಧಪತನ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅಜಾದ್ ಜೊತೆಗಿನ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more