ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

Published : Apr 09, 2023, 05:53 PM IST

ಪ್ರಧಾನಿ ಮೋದಿ ನೀಡಿದ ಹಲವು ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಉದ್ದೇಶಪೂರ್ವಕವಾಗಿ ತಿರಸ್ಕರಿಸಿದ್ದೇನೆ. ಆದರೆ ನನ್ನ ನಡವಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿಯ ವಿದೇಶಿ ಲಿಂಕ್ಸ್ ಕುರಿತು ಅಜಾದ್ ಬಹಿರಂಗ ಪಡಿಸಿದ್ದಾರೆ. ಅಜಾದ್ ಜೊತೆ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂವಾದ ವಿಡಿಯೋ ಇಲ್ಲಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿದ್ದ ನನಗೆ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಖುದ್ದು ಮೋದಿ ಅಹ್ವಾನ ನೀಡಿದ್ದಾರೆ.  ಚಹಾ ಕೂಟ, ರಾಯಭಾರಿಗಳ ಭೇಟಿ, ರಾಷ್ಟ್ರಪತಿಗಳ ಭೇಟಿ, ಸರ್ಕಾರಿ ನಿಯೋಜಿತ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ನನಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ಭಾಗಿಯಾಗಿಲ್ಲ. ಇನ್ನು ಸಂಸತ್ತಿನ ಒಳಗೆ ನಾನು ಮೋದಿ ನೀತಿಗಳ ವಿರುದ್ಧ ಮಾತನಾಡಿದ್ದೇನೆ. ಮೋದಿ ವಿರುದ್ಧ ಕ್ರೂರವಾಗಿ ಮಾತನಾಡಿದ್ದೇನೆ. ಇದಕ್ಕೆ ಕ್ಷಮೆ ಇರಲಿ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಏಷ್ಯಾನೆಟ್ ನ್ಯೂಸ್ ಜೊತೆಗಿನ ಸಂವಾದದಲ್ಲಿ ಆಜಾದ್ ಪ್ರಸಕ್ತ ರಾಜಕೀಯ ಹಾಗೂ ಕಾಂಗ್ರೆಸ್ ಅಧಪತನ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅಜಾದ್ ಜೊತೆಗಿನ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more