ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

ಮೋದಿಯೇ ಆಹ್ವಾನ ನೀಡಿದರೂ ತಿರಸ್ಕರಿಸಿದ್ದೆ, ನನ್ನ ನಡೆಗೆ ಕ್ಷಮೆ ಇರಲಿ: ಮಾಜಿ ಕಾಂಗ್ರೆಸ್ ನಾಯಕ ಅಜಾದ್!

Published : Apr 09, 2023, 05:53 PM IST

ಪ್ರಧಾನಿ ಮೋದಿ ನೀಡಿದ ಹಲವು ಆಹ್ವಾನವನ್ನು ತಿರಸ್ಕರಿಸಿದ್ದೇನೆ. ಉದ್ದೇಶಪೂರ್ವಕವಾಗಿ ತಿರಸ್ಕರಿಸಿದ್ದೇನೆ. ಆದರೆ ನನ್ನ ನಡವಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿಯ ವಿದೇಶಿ ಲಿಂಕ್ಸ್ ಕುರಿತು ಅಜಾದ್ ಬಹಿರಂಗ ಪಡಿಸಿದ್ದಾರೆ. ಅಜಾದ್ ಜೊತೆ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂವಾದ ವಿಡಿಯೋ ಇಲ್ಲಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿದ್ದ ನನಗೆ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಖುದ್ದು ಮೋದಿ ಅಹ್ವಾನ ನೀಡಿದ್ದಾರೆ.  ಚಹಾ ಕೂಟ, ರಾಯಭಾರಿಗಳ ಭೇಟಿ, ರಾಷ್ಟ್ರಪತಿಗಳ ಭೇಟಿ, ಸರ್ಕಾರಿ ನಿಯೋಜಿತ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ನನಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ಭಾಗಿಯಾಗಿಲ್ಲ. ಇನ್ನು ಸಂಸತ್ತಿನ ಒಳಗೆ ನಾನು ಮೋದಿ ನೀತಿಗಳ ವಿರುದ್ಧ ಮಾತನಾಡಿದ್ದೇನೆ. ಮೋದಿ ವಿರುದ್ಧ ಕ್ರೂರವಾಗಿ ಮಾತನಾಡಿದ್ದೇನೆ. ಇದಕ್ಕೆ ಕ್ಷಮೆ ಇರಲಿ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಏಷ್ಯಾನೆಟ್ ನ್ಯೂಸ್ ಜೊತೆಗಿನ ಸಂವಾದದಲ್ಲಿ ಆಜಾದ್ ಪ್ರಸಕ್ತ ರಾಜಕೀಯ ಹಾಗೂ ಕಾಂಗ್ರೆಸ್ ಅಧಪತನ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅಜಾದ್ ಜೊತೆಗಿನ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more