ಸಿ.ಟಿ.ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ

ಸಿ.ಟಿ.ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ

Published : Nov 18, 2020, 03:11 PM IST

ಈಗಾಗಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಇತ್ತ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸಿದ್ದಾರೆ.  ಅದರಲ್ಲೂ ಓರ್ವ ಶಾಸಕ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು, (ನ.18): ಸದ್ಯ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಬುಧವಾರ ಸಂಜೆ ವೇಳೆ ಸ್ಪಷ್ಟ ಚಿತ್ರಣ ಸಿಗಲಿದೆ. 

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

ಈಗಾಗಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಇತ್ತ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸಿದ್ದಾರೆ.  ಅದರಲ್ಲೂ ಓರ್ವ ಶಾಸಕ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!