ನಾನು ಕೂಡ ಲೋಕಸಭೆಗೆ ಟಿಕೆಟ್ ಆಕಾಂಕ್ಷಿ, ರೇಣುಕಾಚಾರ್ಯ ಸಿದ್ಧತೆಗೆ ಮುಳ್ಳಾಗ್ತಾರಾ ಸಿದ್ದೇಶ್ವರ್‌

ನಾನು ಕೂಡ ಲೋಕಸಭೆಗೆ ಟಿಕೆಟ್ ಆಕಾಂಕ್ಷಿ, ರೇಣುಕಾಚಾರ್ಯ ಸಿದ್ಧತೆಗೆ ಮುಳ್ಳಾಗ್ತಾರಾ ಸಿದ್ದೇಶ್ವರ್‌

Published : Jul 15, 2023, 10:48 AM IST

ಮಾಜಿ ಶಾಸಕ ರೇಣುಕಾಚಾರ್ಯ ಸ್ಪರ್ಧೆ ತಯಾರಿ ಬೆನ್ನಲ್ಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ದಾವಣಗೆರೆ ಸಂಸದ  ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ.  

 ದಾವಣಗೆರೆ (ಜು.15): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಹೊನ್ನಾಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಪಕ್ಷ ಅವರಿಗೆ ಟಿಕೆಟ್ ನೀಡಿದ್ದರೆ ಅವರೆ ನಿಲ್ಲಲಿ. ನಾನು ಮುಂದಿನ ಭಾರಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಕಾರ್ಯಕರ್ತರು ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇದ್ದು ರೇಣುಕಾಚಾರ್ಯ ಎಂಪಿ ಆಕಾಂಕ್ಷಿಯಾದ್ರೆ ನಾನು ಎಂ ಎಲ್ ಗೆ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನಗೂ ರಾಜ್ಯದಲ್ಲಿ ಮಂತ್ರಿಯಾಗಬೇಕೆಂದು ಆಸೆ ಇದೆ ಹಾಗಾಗಿ ಹೊನ್ನಾಳಿ ಯಿಂದ ನಾನು ಸ್ಪರ್ಧಿಸುವುದಕ್ಕೆ ರೆಡಿ ಎಂದು ರೇಣುಕಾಚಾರ್ಯ ಗೆ ಸಿದ್ದೇಶ್ವರ್ ಟಾಂಗ್ ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more