ನಾನು ಕೂಡ ಲೋಕಸಭೆಗೆ ಟಿಕೆಟ್ ಆಕಾಂಕ್ಷಿ, ರೇಣುಕಾಚಾರ್ಯ ಸಿದ್ಧತೆಗೆ ಮುಳ್ಳಾಗ್ತಾರಾ ಸಿದ್ದೇಶ್ವರ್‌

ನಾನು ಕೂಡ ಲೋಕಸಭೆಗೆ ಟಿಕೆಟ್ ಆಕಾಂಕ್ಷಿ, ರೇಣುಕಾಚಾರ್ಯ ಸಿದ್ಧತೆಗೆ ಮುಳ್ಳಾಗ್ತಾರಾ ಸಿದ್ದೇಶ್ವರ್‌

Published : Jul 15, 2023, 10:48 AM IST

ಮಾಜಿ ಶಾಸಕ ರೇಣುಕಾಚಾರ್ಯ ಸ್ಪರ್ಧೆ ತಯಾರಿ ಬೆನ್ನಲ್ಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ದಾವಣಗೆರೆ ಸಂಸದ  ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ.  

 ದಾವಣಗೆರೆ (ಜು.15): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಹೊನ್ನಾಳಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಪಕ್ಷ ಅವರಿಗೆ ಟಿಕೆಟ್ ನೀಡಿದ್ದರೆ ಅವರೆ ನಿಲ್ಲಲಿ. ನಾನು ಮುಂದಿನ ಭಾರಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಕಾರ್ಯಕರ್ತರು ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇದ್ದು ರೇಣುಕಾಚಾರ್ಯ ಎಂಪಿ ಆಕಾಂಕ್ಷಿಯಾದ್ರೆ ನಾನು ಎಂ ಎಲ್ ಗೆ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನಗೂ ರಾಜ್ಯದಲ್ಲಿ ಮಂತ್ರಿಯಾಗಬೇಕೆಂದು ಆಸೆ ಇದೆ ಹಾಗಾಗಿ ಹೊನ್ನಾಳಿ ಯಿಂದ ನಾನು ಸ್ಪರ್ಧಿಸುವುದಕ್ಕೆ ರೆಡಿ ಎಂದು ರೇಣುಕಾಚಾರ್ಯ ಗೆ ಸಿದ್ದೇಶ್ವರ್ ಟಾಂಗ್ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more