ಬಿಜೆಪಿಯ ಮೂವರಿಗೆ ಪಾಠ ಕಲಿಸುತ್ತೇನೆ: ದಿಲ್ಲಿಯಲ್ಲಿ  ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬಿಜೆಪಿಯ ಮೂವರಿಗೆ ಪಾಠ ಕಲಿಸುತ್ತೇನೆ: ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್

Published : Jun 29, 2021, 06:46 PM IST

ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಧಾನಿ ದೆಹಲಿ ತಲುಪಿದ್ದಾರೆ. 

ಬೆಂಗಳೂರು/ನವದೆಹಲಿ, (ಜೂನ್.29):  ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಧಾನಿ ದೆಹಲಿ ತಲುಪಿದ್ದಾರೆ. 

ರಾಜೀನಾಮೆ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ದಿಢೀರ್ ದೆಹಲಿಗೆ...ನಡೆ ಕುತೂಹಲ

ಈ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ,  ಬಿಜೆಪಿಯ ಮೂವರು ನನಗೆ ದ್ರೋಹ ಬಗೆದಿದ್ದಾರೆ. ಮೂವರ ಹೆಸರನ್ನು ಬಹಿರಂಗ ಮಾಡುವ ಸಮಯ ಬರುತ್ತದೆ. ಜೊತೆಯಲ್ಲಿದ್ದೇ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ.ಅವರಿಗೆ ಪಾಠ ಕಲಿಸುತ್ತೇನೆ ಎಂದು ಸ್ವಪಕ್ಷಿಯ ವಿರುದ್ದವೇ ಅಸಮಧಾನ ವ್ಯಕ್ತಪಡಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?