ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

Published : Jun 28, 2023, 10:53 AM IST

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.ಇನ್ನು ಅರ್ಜಿ ಸಲ್ಲಿಸೋದು ಹೇಗೆ ಎಂದು ನೋಡುವುದಾದರೆ , ಗೃಹಲಕ್ಷ್ಮಿ ಹೆಸರಿನಲ್ಲೇ ನೂತನ ಆಪ್‌ ಬರಲಿದ್ದು , ಫ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ. ಅದಲ್ಲದೇ ಸೇವಾಸಿಂಧೂ ವೆಬ್‌ಸೈಟ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು  ಸರ್ಕಾರ ಕೆಲವು ಗೈಡ್‌ಲೈನ್ಸ್‌ ನೀಡಿದ್ದು, ಅದರಲ್ಲಿ APL, BPL  ಅಂತ್ಯೋದಯ ಕಾರ್ಡ್‌ಗಳಲ್ಲಿ ಮನೆ ಒಡತಿ ಹೆಸರಿರಬೇಕು, ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಅನ್ವಯ ಅರ್ಜಿ ಆಹ್ವಾನಕ್ಕೆ ಆಧಾರ್‌ ಮೊಬೈಲ್‌ ನಂಬರ್‌ ಕಡ್ಡಾಯ , ಬ್ಯಾಂಕ್‌ ಖಾತೆಯೊಂದಿಗೆ ಮೋಬೈಲ್‌ ನಂಬರ್‌ ಲಿಂಕ್‌ ಆಗಿರಬೇಕು .ಯಜಮಾನಿ ,ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೇ ಯಜಮಾನಿ, ಯಜಮಾನ GST ರಿಟರ್ನ್ಸ್‌ ಆಗಿರಬಾರದು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!