ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

Published : Jun 28, 2023, 10:53 AM IST

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.ಇನ್ನು ಅರ್ಜಿ ಸಲ್ಲಿಸೋದು ಹೇಗೆ ಎಂದು ನೋಡುವುದಾದರೆ , ಗೃಹಲಕ್ಷ್ಮಿ ಹೆಸರಿನಲ್ಲೇ ನೂತನ ಆಪ್‌ ಬರಲಿದ್ದು , ಫ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ. ಅದಲ್ಲದೇ ಸೇವಾಸಿಂಧೂ ವೆಬ್‌ಸೈಟ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು  ಸರ್ಕಾರ ಕೆಲವು ಗೈಡ್‌ಲೈನ್ಸ್‌ ನೀಡಿದ್ದು, ಅದರಲ್ಲಿ APL, BPL  ಅಂತ್ಯೋದಯ ಕಾರ್ಡ್‌ಗಳಲ್ಲಿ ಮನೆ ಒಡತಿ ಹೆಸರಿರಬೇಕು, ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಅನ್ವಯ ಅರ್ಜಿ ಆಹ್ವಾನಕ್ಕೆ ಆಧಾರ್‌ ಮೊಬೈಲ್‌ ನಂಬರ್‌ ಕಡ್ಡಾಯ , ಬ್ಯಾಂಕ್‌ ಖಾತೆಯೊಂದಿಗೆ ಮೋಬೈಲ್‌ ನಂಬರ್‌ ಲಿಂಕ್‌ ಆಗಿರಬೇಕು .ಯಜಮಾನಿ ,ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೇ ಯಜಮಾನಿ, ಯಜಮಾನ GST ರಿಟರ್ನ್ಸ್‌ ಆಗಿರಬಾರದು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?