'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ:  ಸಿಎಂ

'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ

Published : Apr 24, 2023, 12:55 PM IST

ದಾವಣಗೆರೆಯ ಹರಿಹರದಲ್ಲಿ ಆರಂಭವಾದ ಸಿಎಂ ಬೊಮ್ಮಾಯಿ ರೋಡ್‌ ಶೋಗೆ ಜನರಿಂದ ಉತ್ತಮ ಬೆಂಬಲ ದೊರೆತಿದೆ. ಸಿಎಂ ಇಂದು ಎರಡನೇ ದಿನದ ರೋಡ್‌ ಶೋ ನಡೆಸುತ್ತಿದ್ದಾರೆ.

ದಾವಣಗೆರೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಜನ ವಾಹಿನಿ ಹೆಸರಿನಲ್ಲಿ ಎರಡನೇ ದಿನದ ರೋಡ್‌ ಶೋ ನಡೆಸುತ್ತಿದ್ದಾರೆ. ಹರಿಹರದಿಂದ ಸಿಎಂ ರೋಡ್‌ ಶೋ ಆರಂಭವಾಗಿದೆ. ಸಿಎಂ ರೋಡ್‌ ಶೋ ದಾವಣಗೆರೆ, ರಾಣೇಬೆನ್ನೂರು, ಬಂಕಾಪುರ, ಸವಣೂರು, ಶಿಗ್ಗಾವಿ, ಕುಂದಗೋಳದಲ್ಲಿ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇವತ್ತು ಎರಡನೇ ದಿನದ ರೋಡ್‌ ಶೋ ನಡೆಯುತ್ತಿದೆ.  ಜನರಿಂದ ಉತ್ತಮ ಬೆಂಬಲ ದೊರೆತಿದೆ. ನಾಳೆ ನಾಡಿದ್ದು ಬೆಳಗಾವಿಗೆ, ನಂತರ ಕಲ್ಯಾಣ ಕರ್ನಾಟಕದಲ್ಲಿ ರೋಡ್‌ ಶೋ ನಡೆಸಲು ಯೋಜನೆ ರೂಪಿಸಲಾಗಿದೆ. ಈ ಬಾರಿ ಜನ ಬಹಳಷ್ಟು ವಿಚಾರ ಮಾಡಿ ಒಂದು ತೀರ್ಮಾನಕ್ಕೆ ಬರುತ್ತಾರೆ ಎಂದು ನನಗೆ ಅನಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more