ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more