ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more