ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more