ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more