ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more