ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

Published : Jul 06, 2023, 09:40 AM IST

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

ಬಿಪಿಎಲ್‌ ಕಾರ್ಡ್‌ ಇದ್ದರೂ ಅಕ್ಕಿ ಪಡೆಯದವರಿಗೆ ಹಣ ಸಿಗಲ್ವಾ ಎಂಬ ಪ್ರಶ್ನೆ ಈಗ ಕಾಡತೊಡಗಿದೆ. ಯಾಕೆಂದರೆ ಸುಮಾರು 10.96 ಲಕ್ಷ ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿಯನ್ನು ಪಡೆಯುತ್ತಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಆರ್ಥಿಕ ಹೊರೆಯನ್ನು ತಪ್ಪಿಸಲು ಸರ್ಕಾರ ಈ ಹಿಂದೆ ಅಕ್ಕಿ ಪಡೆಯದವರಿಗೆ ದುಡ್ಡು ನೀಡದಿರಲು ನಿರ್ಧರಿಸಿದೆ ಎನ್ನಲಾಗ್ತಿದೆ. ಕಳೆದ ತಿಂಗಳು ಅಕ್ಕಿ ಪಡೆದಿದ್ರೆ ಮಾತ್ರ ಅವರಿಗೆ ಹಣ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಹೀಗೆ ಮಾಡಿದ್ರೆ, 76 ಕೋಟಿ ರೂಪಾಯಿ ಉಳಿತಾಯವಾಗಲಿದೆ. ಕೆಲವರು ಉಚಿತ ಆರೋಗ್ಯ ಸೇವೆಗಾಗಿ ಮಾತ್ರ ಬಿಪಿಎಲ್ ಕಾರ್ಡ್‌ನನ್ನು ಹೊಂದಿದ್ದಾರೆ. ಈ ರೀತಿಯ ಸಲಹೆಯನ್ನು ಅಧಿಕಾರಿಗಳು ಸರ್ಕಾರಕ್ಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕ್ಷಣಾರ್ಧದಲ್ಲಿ ವಿಷ ಸರ್ಪವನ್ನು ಕಚ್ಚಿ ಕಚ್ಚಿ ತಿಂದ ಜಿಂಕೆ..!: ಇನ್ನೊಂದೆಡೆ ರಸ್ತೆ ಮೇಲೆ 2 ಆನೆಗಳ ಮಧ್ಯೆ ಭಯಂಕರ ಕಾಳಗ..!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more