ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more