ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more