ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more