ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more