ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more