ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ: ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆಗೆ ಕ್ರಮ

ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ: ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆಗೆ ಕ್ರಮ

Published : Feb 17, 2020, 03:57 PM ISTUpdated : Feb 17, 2020, 03:58 PM IST

ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.

ಬೆಂಗಳೂರು, (ಫೆ.17): ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.

ಬಿಎಸ್‌ವೈ ಸರ್ಕಾರದ ಮೊದಲ ಜಂಟಿ ಅಧಿವೇಶನ ಇಂದು!

ರಾಜ್ಯಪಾಲ ವಜೂಭಾಯಿ ವಾಲಾ ಅವರು ವರ್ಷದ ಮೊದಲ ಅಧಿವೇಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಹಿಂದಿಯಲ್ಲೇ ರಾಜ್ಯಪಾಲರ ಭಾಷಣ, ಪ್ರತಿಪಕ್ಷಗಳಿಂದ ವಿರೋಧ?

ಸರ್ಕಾರದ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳು, ಜನಪ್ರಿಯ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ 20 ಪುಟಗಳ ಸ‌ಂಕ್ಷಿಪ್ತ ಭಾಷಣವನ್ನು ರಾಜ್ಯಪಾಲರು ಹಿಂದಿಯಲ್ಲಿ ಓದಿದರು. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ