ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ: ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆಗೆ ಕ್ರಮ

ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ: ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆಗೆ ಕ್ರಮ

Published : Feb 17, 2020, 03:57 PM ISTUpdated : Feb 17, 2020, 03:58 PM IST

ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.

ಬೆಂಗಳೂರು, (ಫೆ.17): ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.

ಬಿಎಸ್‌ವೈ ಸರ್ಕಾರದ ಮೊದಲ ಜಂಟಿ ಅಧಿವೇಶನ ಇಂದು!

ರಾಜ್ಯಪಾಲ ವಜೂಭಾಯಿ ವಾಲಾ ಅವರು ವರ್ಷದ ಮೊದಲ ಅಧಿವೇಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಹಿಂದಿಯಲ್ಲೇ ರಾಜ್ಯಪಾಲರ ಭಾಷಣ, ಪ್ರತಿಪಕ್ಷಗಳಿಂದ ವಿರೋಧ?

ಸರ್ಕಾರದ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳು, ಜನಪ್ರಿಯ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ 20 ಪುಟಗಳ ಸ‌ಂಕ್ಷಿಪ್ತ ಭಾಷಣವನ್ನು ರಾಜ್ಯಪಾಲರು ಹಿಂದಿಯಲ್ಲಿ ಓದಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!