FIR ದಾಖಲಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ, ಸರ್ಕಾರಕ್ಕೊಂದು ಸವಾಲು

FIR ದಾಖಲಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ, ಸರ್ಕಾರಕ್ಕೊಂದು ಸವಾಲು

Published : Jan 11, 2022, 12:50 PM IST

ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದ್ದು, ಎಫ್‌ಐಆರ್‌ ದಾಖಲಾಗಿದೆ. ಇದರಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.

ರಾಮನಗರ, (ಜ.11):  ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದ್ದು, ಎಫ್‌ಐಆರ್‌ ದಾಖಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಸೇರಿದಂತೆ 30 ಜನರ ಮೇಲೆ ರಾಮನಗರ ಪೊಲೀಸರು ಸೋಮವಾರ ಎಫ್‍ಐಆರ್ ದಾಖಲಿಸಿದ್ದಾರೆ.

Mekedatu Padayatre: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಜನರ ವಿರುದ್ಧ ಎಫ್‍ಐಆರ್

ಇದರಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದು, ಕೇಸ್ ಹಾಕಿದರೆಲ್ಲ ನಾವು ಹೆದರಲ್ಲ. ಇನ್ನೂ ಹಾಕಬಹುದು ಎಂದು ಸವಾಲು ಹಾಕಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more