ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

Published : Oct 10, 2020, 05:39 PM IST

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತಾಗಿದೆ ರಾಜ್ಯದಲ್ಲಿ ಕರೋನಾ ಪರಿಸ್ಥಿತಿ.

ಬೆಂಗಳೂರು, (ಅ.10):  ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತಾಗಿದೆ ರಾಜ್ಯದಲ್ಲಿ ಕರೋನಾ ಪರಿಸ್ಥಿತಿ. ಒಂದು ಕಡೆ ಸೋಂಕು ತಗುಲಿದವರಿಗೆ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವಿನ ಸರಣಿಗಳು ಮುಂದುವರೆಯುತ್ತಲೇ ಇವೆ.

5 ವರ್ಷ ನಂತ್ರ ಪೋಷಕರ ಸೇರಿದ ಮಗು, RCBಗೆ ಸಿತ್ತಾ ಗೆಲುವಿನ ನಗು? ಅ.10ರ ಟಾಪ್ 10 ಸುದ್ದಿ!

ಮತ್ತೊಂದೆಡೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಕ್ಸಿಜನ್, ಹಾಸಿಗೆ ಸಿಗದೆ ನರಳಾಡುತ್ತಿದ್ದಾರೆ. ಇದರ ನಡುವೆ ನಮ್ಮ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತಗುಲಿರುವ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!