ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

ಜನಪ್ರತಿನಿಧಿಗಳ ಮನೆಯವರಿಗೂ ಸರ್ಕಾರದ ಹಣದಲ್ಲಿ ಚಿಕಿತ್ಸೆ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

Published : Oct 10, 2020, 05:39 PM IST

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತಾಗಿದೆ ರಾಜ್ಯದಲ್ಲಿ ಕರೋನಾ ಪರಿಸ್ಥಿತಿ.

ಬೆಂಗಳೂರು, (ಅ.10):  ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತಾಗಿದೆ ರಾಜ್ಯದಲ್ಲಿ ಕರೋನಾ ಪರಿಸ್ಥಿತಿ. ಒಂದು ಕಡೆ ಸೋಂಕು ತಗುಲಿದವರಿಗೆ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವಿನ ಸರಣಿಗಳು ಮುಂದುವರೆಯುತ್ತಲೇ ಇವೆ.

5 ವರ್ಷ ನಂತ್ರ ಪೋಷಕರ ಸೇರಿದ ಮಗು, RCBಗೆ ಸಿತ್ತಾ ಗೆಲುವಿನ ನಗು? ಅ.10ರ ಟಾಪ್ 10 ಸುದ್ದಿ!

ಮತ್ತೊಂದೆಡೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಕ್ಸಿಜನ್, ಹಾಸಿಗೆ ಸಿಗದೆ ನರಳಾಡುತ್ತಿದ್ದಾರೆ. ಇದರ ನಡುವೆ ನಮ್ಮ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತಗುಲಿರುವ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?