ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more