ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more