ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more