ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

Published : Jun 06, 2023, 11:58 AM IST

ಒಬ್ಬರ ಹೆಸರಿನಲ್ಲಿ ಹೆಚ್ಚು ಆರ್‌.ಆರ್‌. ನಂಬರ್‌ ಇದ್ದರೆ, ಒಂದಕ್ಕೆ ಮಾತ್ರ ಗೃಹ ಜ್ಯೋತಿ ಯೋಜನೆ ಅನ್ವಯವಾಗುತ್ತದೆ ಎಂದು ಹೇಳಲಾಗುತ್ತಿದೆ.

ರ್ಕಾರ ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್‌ ಯೋಜನೆ ಪಡೆಯಲು ರೂಪಿಸಲಾಗಿರುವ ನಿಯಮಾಳಿಗಳು ಈಗ ಚರ್ಚೆಯನ್ನು ಹುಟ್ಟುಹಾಕಿವೆ. ಹಾಗಾದ್ರೆ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಉಚಿತ ವಿದ್ಯುತ್‌ ಭಾಗ್ಯ ಇಲ್ವಾ? ಏನಿದು ಹೊಸ ಸಮಸ್ಯೆ?. 200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್‌ ನೀಡುವ ಈ ಯೋಜನೆಯ ಮಾರ್ಗಸೂಚಿಯನ್ನು ಇಂಧನ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಅದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ಹಲವು ಆರ್‌.ಆರ್‌.ಸಂಖ್ಯೆ ಹೊಂದಿದ್ದರೆ, ಆ ಪೈಕಿ ಒಂದಕ್ಕೆ ಮಾತ್ರ ಉಚಿತ ವಿದ್ಯುತ್‌ ಸೌಲಭ್ಯ ದೊರೆಯಲಿದೆ ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಬಾಡಿಗೆ ಮನೆಗಳಲ್ಲಿ ವಾಸಿಸುವವರು ‘ಗೃಹಜ್ಯೋತಿ’ಯೋಜನೆಯ ಲಾಭದಿಂದ ವಂಚಿತರಾಗುವ ಸಾಧ್ಯತೆಯಿದೆ.

ಇದನ್ನೂ ವೀಕ್ಷಿಸಿ: ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more