ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

Published : Jun 15, 2023, 10:21 AM ISTUpdated : Jun 15, 2023, 10:25 AM IST

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಆರಂಭವಾಗಲಿದೆ. ಇದಕ್ಕೆ ಬ್ಯಾಂಕ್‌ ಖಾತೆ, ಆಧಾರ್‌ ಕಡ್ಡಾಯವಾಗಿದೆ.ಆದ್ರೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಆರಂಭವಾಗಲಿದೆ. ಬೆಂಗಳೂರು ಒನ್‌, ಗ್ರಾಮ್‌ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್‌, ಆಧಾರ್‌,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ.ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more