ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

Published : Jun 15, 2023, 10:21 AM ISTUpdated : Jun 15, 2023, 10:25 AM IST

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಆರಂಭವಾಗಲಿದೆ. ಇದಕ್ಕೆ ಬ್ಯಾಂಕ್‌ ಖಾತೆ, ಆಧಾರ್‌ ಕಡ್ಡಾಯವಾಗಿದೆ.ಆದ್ರೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಆರಂಭವಾಗಲಿದೆ. ಬೆಂಗಳೂರು ಒನ್‌, ಗ್ರಾಮ್‌ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್‌, ಆಧಾರ್‌,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ.ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಂತೆ ಬಳ್ಳಾರಿಯಲ್ಲೂ ಪಿಎಫ್‌ಐ ಆ್ಯಕ್ಟಿವ್: ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more