Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more