Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more