Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more