Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more