Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more