Karnataka Assembly Election 2023: ಬೆಂಗಳೂರು ಗ್ರಾಮಾಂತರದಲ್ಲಿ 3 ಪಕ್ಷಗಳಿಂದ ಟಿಕೆಟ್ ಲಾಭಿ

Karnataka Assembly Election 2023: ಬೆಂಗಳೂರು ಗ್ರಾಮಾಂತರದಲ್ಲಿ 3 ಪಕ್ಷಗಳಿಂದ ಟಿಕೆಟ್ ಲಾಭಿ

Published : Dec 17, 2022, 07:29 PM IST

ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 4 ಕ್ಷೇತ್ರಗಳಿದ್ದು, ಕಾಂಗ್ರೆಸ್ 1 ಕ್ಷೇತ್ರ ಜೆಡಿಎಸ್ 2 ಕ್ಷೇತ್ರ ಮತ್ತು ಪಕ್ಷೇತರ 1 ಕ್ಷೇತ್ರ ಗೆದ್ದಿದೆ. ಆದರೆ ಈವರೆಗೆ ಬಿಜೆಪಿ ಮಾತ್ರ 1 ಖಾತೆ ತೆರೆದಿಲ್ಲ. ಈ ಬಾರಿ ಖಾತೆ ತೆರೆಯಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ.

ಬೆಂಗಳೂರು (ಡಿ.17): ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 4 ಕ್ಷೇತ್ರಗಳಿದ್ದು, ಕಾಂಗ್ರೆಸ್ 1 ಕ್ಷೇತ್ರ ಜೆಡಿಎಸ್ 2 ಕ್ಷೇತ್ರ ಮತ್ತು ಪಕ್ಷೇತರ 1 ಕ್ಷೇತ್ರ ಗೆದ್ದಿದೆ. ಆದರೆ ಈವರೆಗೆ ಬಿಜೆಪಿ ಮಾತ್ರ 1 ಖಾತೆ ತೆರೆದಿಲ್ಲ. ಈ ಬಾರಿ ಖಾತೆ ತೆರೆಯಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಟಿಕೆಟ್ಗಾಗಿ 3 ಪಕ್ಷಗಳು ಲಾಭಿ ನಡೆಸುತ್ತಿದೆ. ಹೇಳಿಕೇಳಿ ಈ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ. ಕೈ ನಾಯಕ ಟಿ ವೆಂಕಟರಮಣಯ್ಯ ಸತತ ಎರಡು ಬಾರಿ ಶಾಸಕರಾಗಿದ್ದು, ಈ ಬಾರಿಯೂ ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದಾರೆ.  ಇದರ ಜೊತೆಗೆ ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಕೂಡ ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದಾರೆ.

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more