ಡಿಕೆ ಶಿವಕುಮಾರ್ - ಸಿದ್ದರಾಮಯ್ಯ ನಡುವೆ ಮತ್ತೆ ಶುರುವಾಯ್ತು ಮುಸುಕಿನ ಗುದ್ದಾಟ!

ಡಿಕೆ ಶಿವಕುಮಾರ್ - ಸಿದ್ದರಾಮಯ್ಯ ನಡುವೆ ಮತ್ತೆ ಶುರುವಾಯ್ತು ಮುಸುಕಿನ ಗುದ್ದಾಟ!

Published : Oct 11, 2021, 05:05 PM IST

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸಿಕಿನ ಗುದ್ದಾಟ ನಿಲ್ಲುವಂತೆ ಕಾಣುತ್ತಿಲ್ಲ. ಮೇಲ್ನೋಟಕ್ಕೆ ಇಬ್ಬರು ನಾಯಕರು ಚೆನ್ನಾಗಿ ಇದ್ದರೂ ಸಹ ಒಳಗೆ ಮುಸುಕಿನ ಗುದ್ದಾಟ ಇದ್ದೇ ಇದೆ.ಇದೀಗ ಎಐಸಿಸಿ ಕಾರ್ಯಕ್ರಮಕ್ಕೆ ಗೈರಾಗಿದ್ದು, ಸಿದ್ದು-ಡಿಕೆಶಿ ನಡುವೆ ಮತ್ತೆ ಬಣ ರಾಜಕೀಯ ಶುರುವಾಯ್ತಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ಬೆಂಗಳೂರು, (ಅ.11): ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar)ನಡುವಿನ ಮುಸಿಕಿನ ಗುದ್ದಾಟ ನಿಲ್ಲುವಂತೆ ಕಾಣುತ್ತಿಲ್ಲ. ಮೇಲ್ನೋಟಕ್ಕೆ ಇಬ್ಬರು ನಾಯಕರು ಚೆನ್ನಾಗಿ ಇದ್ದರೂ ಸಹ ಒಳಗೆ ಮುಸುಕಿನ ಗುದ್ದಾಟ ಇದ್ದೇ ಇದೆ. ಇದೀಗ ಎಐಸಿಸಿ (AICC) ಕಾರ್ಯಕ್ರಮಕ್ಕೆ ಗೈರಾಗಿದ್ದು, ಸಿದ್ದು-ಡಿಕೆಶಿ ನಡುವೆ ಮತ್ತೆ ಬಣ ರಾಜಕೀಯ (Groupism) ಶುರುವಾಯ್ತಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಪಂಜಾಬ್‌, ಉತ್ತರ ಪ್ರದೇಶ, ಗುಜರಾತ್‌, ಉತ್ತರಾಖಂಡ ಚುನಾವಣೆಯಲ್ಲಿ ಸಿದ್ದರಾಮಯ್ಯ ಪಾತ್ರವೇನು?

ಸಿದ್ದರಾಮಯ್ಯನವರನ್ನು ಡಿಕೆ ಬಣ ರಾಷ್ಟ್ರ ರಾಜಕೀಯಕ್ಕೆ ಕಳುಹಿಸಲು ಹುನ್ನಾರ ನಡೆಸಿದ ಎಂದು ಸಿದ್ದರಮಯ್ಯನವರ ಬಣ ಆಕ್ರೋಶಗೊಂಡಿದೆ ಎನ್ನಲಾಗಿದೆ. ಇದರಿಂದ ಡಿಕೆಶಿ ವಿರುದ್ಧ ಸಿದ್ದು ಬಣ ನಡುವೆ ಆತಂಕರಿ ಕಚ್ಚಾಟ ಶುರುವಾಗಿದೆ ಎಂದು ತಿಳಿದುಬಂದಿದೆ.  ಈ ಬಣ ರಾಜಕೀಯದಿಂದಾಗಿ ಎಐಸಿಸಿಯ ಪ್ರತಿಭಟನೆಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೈರಾಗಿದ್ದು, ಈ ಮೂಲಕ ಎಐಸಿಸಿ ಕಾರ್ಯಕ್ರಮವನ್ನು ನಿರ್ಲಕ್ಷಿಸಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?