ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

Published : Sep 10, 2023, 11:14 AM IST

ಕಾಂಗ್ರೆಸ್ ಕೂಡ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅದೆಲ್ಲವನ್ನು ಮನಸಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಿ. ನರೇಂದ್ರ ಮೋದಿ ಪ್ರಧಾನಿ ಆಗಬೇಕಾ? ಬಿಜೆಪಿಯವರು ಸ್ವಾರ್ಥ ಬಿಡಿ. ಕೇಂದ್ರದ ಜೊತೆ ಮಾತಾಡಿ ತೀರ್ಮಾನ ಮಾಡಿ ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.
 

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್(JDS) ಸೀಟು ಹಂಚಿಕೆ ವಿಚಾರವಾಗಿ ಕೇಸರಿ ನಾಯಕರುಗಳೇ ಎಡವಬೇಡಿ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ, 6 ಕ್ಷೇತ್ರಗಳಲ್ಲಿ ಗೆಲ್ಲಬಹುದು. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ. ಮೈತ್ರಿ ಅನಿವಾರ್ಯ ಬಂದರೆ ಇಬ್ಬರೂ ಗೆಲ್ಲವುಂತೆ ನೋಡಿಕೊಳ್ಳಬೇಕು ಎಂದು ಜಿ.ಟಿ.ದೇವೇಗೌಡ(GT Devegowda) ಹೇಳಿದ್ದಾರೆ. ಸರ್ವೆ ಮಾಡಿ ಗೆಲ್ಲುವ ಆಧಾರದಲ್ಲಿ ಸೀಟು ಹಂಚಿಕೆ ಆಗಬೇಕು. ದೇವೇಗೌಡರು, ಕುಮಾರಸ್ವಾಮಿ ಹಾದಿಯಾಗಿ ನಮ್ಮೆಲ್ಲರ ಉದ್ದೇಶ ಈ ಚುನಾವಣೆಯಲ್ಲಿ ಕಾಂಗ್ರೆಸ್(Congress) ಸೋಲಿಸಬೇಕು ಎಂಬುದಾಗಿದೆ. ಸೋಲಿಸಬೇಕಾದ್ರೆ ನಾವು ಬಿಜೆಪಿ(BJP) ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಆದರೆ ಇನ್ನೂ ಸೀಟು ಹಂಚಿಕೆ ಆಗಿಲ್ಲ. ವರಿಷ್ಠರು ನಾಲ್ಕು ವಿಭಾಗದಲ್ಲಿ ಸಭೆ ಮಾಡಲು ಹೇಳಿದ್ದಾರೆ. ನಂತರ ಜಿಲ್ಲಾ ಮಟ್ಟದ ಸರ್ವೆ ಆಗಬೇಕು. ಅಲ್ಲಿ ನಮ್ಮ ಪಕ್ಷದ ಎಷ್ಟು ಜನ ಗೆಲ್ಲುತ್ತಾರೆ ತಿಳಿಸಬೇಕು. ನಂತರ ನಾನು ಮಾತಡುತ್ತೇನೆ ಅಂತ ಹೆಚ್‌.ಡಿ.ದೇವೇಗೌಡರು ಹೇಳಿದ್ದಾರೆ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ 6 ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ ಎಂದು ಜಿಟಿಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕಾರು, ಲಾರಿ, ಬಸ್‌ ಮಧ್ಯೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more