ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ:  ಶಾಸಕ ಶ್ರೀನಿವಾಸ್‌

ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ: ಶಾಸಕ ಶ್ರೀನಿವಾಸ್‌

Published : Mar 23, 2024, 03:29 PM ISTUpdated : Mar 23, 2024, 04:50 PM IST

ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ S.R ಶ್ರೀ‌ನಿವಾಸ್‌ ಸ್ಫೋಟಕ ಹೇಳಿಕೆ
ಮುದ್ದಹನುಮೇಗೌಡ ಪರ ಪ್ರಚಾರ ಸಭೆಯಲ್ಲಿ ಶ್ರೀನಿವಾಸ್ ಹೇಳಿಕೆ
ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ

ತುಮಕೂರು: ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಬರದಿದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್‌.ಆರ್‌ ಶ್ರೀ‌ನಿವಾಸ್‌(MLA S.R. Srinivas) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುದ್ದಹನುಮೇಗೌಡ ಪರ ಪ್ರಚಾರ ಮಾಡುವಾಗ ಸಭೆಯಲ್ಲಿ ಶ್ರೀನಿವಾಸ್ ಈ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ(Loksabha) ಕಾಂಗ್ರೆಸ್(Congress) ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗುತ್ತೆ. ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ಉಳಿಸಬೇಕು. ಎಲ್ಲರೂ ಸಿದ್ದರಾಮಯ್ಯರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಶ್ರೀ‌ನಿವಾಸ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  Thalapathy Vijay: ದಳಪತಿ ವಿಜಯ್‌ ಕೊನೆ ಸಿನಿಮಾ ಸಂಭಾವನೆ ಎಷ್ಟು ಗೊತ್ತಾ ? ರಜನಿಯನ್ನೇ ಹಿಂದಿಕ್ಕಿದ ದಳಪತಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more