ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ:  ಶಾಸಕ ಶ್ರೀನಿವಾಸ್‌

ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ: ಶಾಸಕ ಶ್ರೀನಿವಾಸ್‌

Published : Mar 23, 2024, 03:29 PM ISTUpdated : Mar 23, 2024, 04:50 PM IST

ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ S.R ಶ್ರೀ‌ನಿವಾಸ್‌ ಸ್ಫೋಟಕ ಹೇಳಿಕೆ
ಮುದ್ದಹನುಮೇಗೌಡ ಪರ ಪ್ರಚಾರ ಸಭೆಯಲ್ಲಿ ಶ್ರೀನಿವಾಸ್ ಹೇಳಿಕೆ
ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ

ತುಮಕೂರು: ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಬರದಿದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್‌.ಆರ್‌ ಶ್ರೀ‌ನಿವಾಸ್‌(MLA S.R. Srinivas) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುದ್ದಹನುಮೇಗೌಡ ಪರ ಪ್ರಚಾರ ಮಾಡುವಾಗ ಸಭೆಯಲ್ಲಿ ಶ್ರೀನಿವಾಸ್ ಈ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ(Loksabha) ಕಾಂಗ್ರೆಸ್(Congress) ಹೆಚ್ಚಿನ ಸೀಟ್ ಗೆಲ್ಲಲಿಲ್ಲ ಅಂದ್ರೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗುತ್ತೆ. ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯರನ್ನು ಉಳಿಸಬೇಕು. ಎಲ್ಲರೂ ಸಿದ್ದರಾಮಯ್ಯರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಶ್ರೀ‌ನಿವಾಸ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  Thalapathy Vijay: ದಳಪತಿ ವಿಜಯ್‌ ಕೊನೆ ಸಿನಿಮಾ ಸಂಭಾವನೆ ಎಷ್ಟು ಗೊತ್ತಾ ? ರಜನಿಯನ್ನೇ ಹಿಂದಿಕ್ಕಿದ ದಳಪತಿ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more